‘ಅವರು ದೃಷ್ಟಿದೋಷ ಹೊಂದಿದ್ದರೂ ತಮ್ಮ ಅತ್ಯುನ್ನತ ಬುದ್ದಿ ಸಂಪಾದನೆಯೊಂದಿಗೆ ಹಲವು ರಾಜ್ಯ, ರಾಷ್ಟ್ರೀಯ ಹಾಗೂ ಹೊರ ದೇಶಗಳಲ್ಲೂ ಪ್ರತಿಭೆ ಅನಾವರಣಗೊಳಿಸಿದ್ದಾರೆ. ದುಬೈಗೆ ಹೋಗಿ ಅಲ್ಲಿನ ರಾಜ ಶೇಖ್ ಮೊಹಮ್ಮದ್ ಅವರ ಮುಂದೆ ಪ್ರತಿಭೆ ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದು ಹೆಮ್ಮೆಯ ವಿಷಯ’ ಎಂದರು.