ಆಯುಷ್ ನಿವೃತ್ತ ಅಧಿಕಾರಿ ಡಾ.ಬಸಗೌಡ ಪಾಟೀಲ ಮಾತನಾಡಿದರು. ಕೃಷ್ಣಾ ಸಕ್ಕರೆ ಕಾರ್ಖಾನೆ ನಿರ್ದೇಶಕ ಸಿ.ಎಚ್. ಪಾಟೀಲ, ಭಾರತ ಬ್ಯಾಂಕ್ ಅಧ್ಯಕ್ಷ ನೂರ್ಅಹ್ಮದ್ ಡೊಂಗರಗಾಂವ, ಹಿರಿಯರಾದ ಆರ್.ಆರ್. ತೆಲಸಂಗ, ಚನ್ನಪ್ಪ ಹಾಲಳ್ಳಿ, ಮುರುಘೇಂದ್ರ ಬ್ಯಾಂಕ್ ನಿರ್ದೇಶಕ ರುದ್ರಯ್ಯ ಹಿರೇಮಠ, ಎಂಜಿನಿಯರ್ ಆರ್. ಟೋಪಗಿ, ಜಗದೀಶ ಕೋರಬು, ಮುಖ್ಯ ಶಿಕ್ಷಕರಾದ ಎಸ್.ಎಂ. ಜನಗೌಡರ, ಎಸ್.ಸಿ. ಹಡಪದ, ಸಿದಗೌಡ ಪಾಟೀಲ ಇದ್ದರು.