‘ಚುನಾವಣೆ ಸಂದರ್ಭದಲ್ಲಿ ಜನರಿಗೆ ಭರವಸೆ ನೀಡಲು ನಾವು ರಾಜಕೀಯ ನಾಯಕರಲ್ಲ. ಜನರು ಹೇಳಿದಂತೆ ಕೇಳುವ, ಕೆಲಸ ಮಾಡುವ ಕಾರ್ಮಿಕರು ನಾವು. ಹೀಗಾಗಿ, ಈ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ಒಳಗೊಂಡಿರುವ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ. ಜನರೇ ಪ್ರಣಾಳಿಕೆಗಳನ್ನು ನಿರ್ಧರಿಸಿಕೊಳ್ಳಲಿ ಎಂದು ಖಾಲಿ ಪೇಪರ್ ನೀಡಲಾಗುತ್ತಿದೆ’ ಎಂದು ಪ್ರತಿಕ್ರಿಯಿಸಿದರು.