ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ನಗರಸಭೆ ಮಾಜಿ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಸಿಯೂಟ ಅಧಿಕಾರಿ ಎ.ಬಿ.ಮಲ್ಲಬನ್ನವರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಮುರಗೋಡ, ಎಚ್.ಪಿ. ಗ್ಯಾಸ್ ವಿತರಕ ಸಂಸ್ಥೆಯ ಮಲ್ಲಿಕಾರ್ಜುನ ಚುನಮರಿ, ಎಂ.ವಿ. ಬಾಗೆನ್ನವರ, ಜಿ.ಆರ್. ಸನದಿ, ಅಗ್ನಿಶಾಮಕ ದಳದ ಠಾಣಾಧಿಕಾರಿ ಎಸ್.ಎನ್. ಮೆಳವಂಕಿ, ಎಸ್.ಎಂ. ಲೋಕನ್ನವರ, ಮಂಜುನಾಥ್ ಕಡೋಲಿ, ಸಂಜು ನಾಯಕ, ಎಂ.ಎಲ್. ಹಸರಂಗಿ, ಎಸ್.ಎಸ್. ಮಾಳಗಿ ಇದ್ದರು.