‘ಹಲಗಾದ ಶಾಂತಿನಾಥ ಚಿಕ್ಕಪರಪ್ಪ ದೇಸಾಯಿ, ನಭಿರಾಜ ಪಾಯಪ್ಪ ಚಿಕ್ಕಪರಪ್ಪ, ವಸಂತ ಜಿನ್ನಪ್ಪ ಚಿಕ್ಕಪರಪ್ಪ, ಸುನೀಲ ಜಿನ್ನಪ್ಪ ದೇಸಾಯಿ, ಭರತೇಶ ದೆವಪ್ಪ ಚಿಕ್ಕಪರಪ್ಪ, ಹಿರೇಬಾಗೇವಾಡಿಯ ಶಿವರಾಯಪ್ಪ ಸಿದ್ದಲಿಂಗಪ್ಪ ಗಾಣಗಿ, ಗಜೇಂದ್ರನಾಥ ಗುರಪ್ಪ ಅಗಸಿಮನಿ, ಚಂದ್ರಪ್ಪ ಅಪ್ಪಯಪ್ಪ ಅಗಸಿಮನಿ, ಮಂಜುನಾಥ ಅಪ್ಪಯ್ಯಪ್ಪ ಅಗಸಿಮನಿ ಹಾಗೂ ಬಡಸ್ ಕೆ.ಎಚ್. ಗ್ರಾಮದ ಮಾರುತಿ ರುದ್ರಪ್ಪ ಕರಡಿ ಅವರಿಗೆ ಪರಿಹಾರ ನೀಡಲಾಗುವುದು. ಶೀಘ್ರವೇ ಪರಿಹಾರದ ಚೆಕ್ಗಳನ್ನು ಹಸ್ತಾಂತರಿಸುತ್ತೇನೆ’ ಎಂದು ಹೆಬ್ಬಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.