ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ: 'ದೂಟಿ'ಗೆ ಹೋದ ಮಗ ಬೂದಿಯಾಗಿ ಬಂದಾಗ...

Published : 8 ಆಗಸ್ಟ್ 2024, 6:00 IST
Last Updated : 8 ಆಗಸ್ಟ್ 2024, 6:00 IST
ಫಾಲೋ ಮಾಡಿ
Comments
ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಕಾರ್ಖಾನೆಯಲ್ಲಿ ಭಸ್ಮವಾದ ಯುವಕನ ದೇಹವನ್ನು ವಿಧಿವಿಜ್ಞಾನ ಪ್ರಯೋಗಲಾಯದ ಸಿಬ್ಬಂದಿ ಸ್ಥಳದಲ್ಲೇ ಪರಿಶೀಲಿಸಿದರು – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಕಾರ್ಖಾನೆಯಲ್ಲಿ ಭಸ್ಮವಾದ ಯುವಕನ ದೇಹವನ್ನು ವಿಧಿವಿಜ್ಞಾನ ಪ್ರಯೋಗಲಾಯದ ಸಿಬ್ಬಂದಿ ಸ್ಥಳದಲ್ಲೇ ಪರಿಶೀಲಿಸಿದರು – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಯಲ್ಲಪ್ಪನ ಕುಟುಂಬಕ್ಕೆ ದೊಡ್ಡ ಸಂಕಷ್ಟ ಬಂದಿದೆ. ಇದು ಅನ್ಯಾಯದ ಸಾವು. ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಧೈರ್ಯ ಕೊಡಬೇಕು
ಬಸವರಾಜ ಪೆಂಡಾರಿ, ಮೃತ ಯಲ್ಲಪ್ಪನ ಸಂಬಂಧಿ
ಇಂಥ ದುರಂತಗಳು ಮರಳದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು. ಪ್ರಕರಣದ ತನಿಖೆ ಆಗಬೇಕು. ಈ ಪ್ರದೇಶದಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು ತಪಾಸಣೆ ನಡೆಸಬೇಕು
ಚಿದಂಬರ ಪಾಟೀಲ, ನಾವಗೆ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT