ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಕಾರ್ಖಾನೆಯಲ್ಲಿ ಭಸ್ಮವಾದ ಯುವಕನ ದೇಹವನ್ನು ವಿಧಿವಿಜ್ಞಾನ ಪ್ರಯೋಗಲಾಯದ ಸಿಬ್ಬಂದಿ ಸ್ಥಳದಲ್ಲೇ ಪರಿಶೀಲಿಸಿದರು – ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಯಲ್ಲಪ್ಪನ ಕುಟುಂಬಕ್ಕೆ ದೊಡ್ಡ ಸಂಕಷ್ಟ ಬಂದಿದೆ. ಇದು ಅನ್ಯಾಯದ ಸಾವು. ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಧೈರ್ಯ ಕೊಡಬೇಕು
ಬಸವರಾಜ ಪೆಂಡಾರಿ, ಮೃತ ಯಲ್ಲಪ್ಪನ ಸಂಬಂಧಿ
ಇಂಥ ದುರಂತಗಳು ಮರಳದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು. ಪ್ರಕರಣದ ತನಿಖೆ ಆಗಬೇಕು. ಈ ಪ್ರದೇಶದಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು ತಪಾಸಣೆ ನಡೆಸಬೇಕು