ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗೃತಿ ಸಮಿತಿಗೆ ನಾಮನಿರ್ದೇಶನ

Last Updated 20 ನವೆಂಬರ್ 2020, 7:51 IST
ಅಕ್ಷರ ಗಾತ್ರ

ಬೆಳಗಾವಿ: ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಐವರು ಅಧಿಕಾರೇತರ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಪನ್ಯಾಸಕ ಪ್ರೊ.ರವಿ ಜೆ. ಭಜಂತ್ರಿ, ಲೇಖಕಿ ಸುನಂದಾ ಎಮ್ಮಿ, ಶ್ರೀರಂಗ ಜೋಶಿ, ಕನ್ನಡ ಪ್ರಾಧ್ಯಾಪಕ ಡಾ.ಎಚ್.ಐ. ತಿಮ್ಮಾಪೂರ ಮತ್ತು ಡಾ.ಎ.ಎಲ್. ಕುಲಕರ್ಣಿ ನಾಮನಿರ್ದೇಶನಗೊಂಡವರು. ಇವರೆಲ್ಲರೂ ಇಲ್ಲಿನವರೇ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT