‘ಮಹಾರಾಷ್ಟ್ರದ ಸಿಂಧನೂರು, ರತ್ನಗಿರಿ ಭಾಗದಲ್ಲಿ ಮಳೆ ಜಾಸ್ತಿ ಇದೆ. ಹೀಗಾಗಿ ಚಿಕ್ಕೋಡಿ ಭಾಗದಲ್ಲಿ ಕೃಷ್ಣಾ ನದಿ ತೀರದಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದೇನೆ. ಪ್ರತಿ ಗಂಟೆಗೊಮ್ಮೆ ಮಹಾರಾಷ್ಟ್ರದ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆ ಜಾಸ್ತಿಯಾದರೆ ಎಚ್ಚರಿಕೆ ವಹಿಸಲು ಸೂಚನೆ ಕೊಟ್ಟಿದ್ದೇವೆ. ತಹಶೀಲ್ದಾರ್, ಪೊಲೀಸರ ಮೂಲಕ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.