ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯ್ತಿ(ಆಡಳಿತ) ಉಪಕಾರ್ಯದರ್ಶಿ ರೇಖಾ ಡೊಳ್ಳೆನ್ನವರ, ಬೆಳಗಾವಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಎಂ.ಬಿ.ಅನ್ಸಾರಿ, ವಿನೋದಕುಮಾರ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಇದ್ದರು. ನಂತರ ನಡೆದ ಜಾಗೃತಿ ಜಾಥಾಕ್ಕೆ ಗಣ್ಯರು ಚಾಲನೆ ನೀಡಿದರು.