ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ 

Last Updated 28 ಜನವರಿ 2021, 3:47 IST
ಅಕ್ಷರ ಗಾತ್ರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.

ಮೃತರನ್ನು ಅದೇ ತಾಲ್ಲೂಕಿನ ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ.

ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತರು.

ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT