<p><strong>ಬೆಳಗಾವಿ: </strong>ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.</p>.<p>ಮೃತರನ್ನು ಅದೇ ತಾಲ್ಲೂಕಿನ ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ.</p>.<p>ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತರು.</p>.<p>ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬುಧವಾರ ತಡ ರಾತ್ರಿ ಜಿಲ್ಲೆಯ ರಾಯಬಾಗ ಬಳಿ ನಡೆದಿದೆ.</p>.<p>ಮೃತರನ್ನು ಅದೇ ತಾಲ್ಲೂಕಿನ ಭಿರಡಿ ಗ್ರಾಮದವರು ಎಂದು ಗುರುತಿಸಲಾಗಿದೆ.</p>.<p>ಸಾತಪ್ಪ ಅಣ್ಣಪ್ಪ ಸುತಾರ (60), ಪತ್ನಿ ಮಹಾದೇವಿ ಸಾತಪ್ಪ ಸುತಾರ (50) ಹಾಗೂ ಮಕ್ಕಳಾದ ಸಂತೋಷ ಸಾತಪ್ಪ ಸುತಾರ (26), ದತ್ತಾತ್ರೇಯ ಸಾತಪ್ಪ ಸುತಾರ (28) ಮೃತರು.</p>.<p>ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತಿಳಿಸಿದ್ದಾರೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>