<p><strong>ಹುಕ್ಕೇರಿ:</strong> ತಾಲ್ಲೂಕಿನ ಅಮ್ಮಿಣಭಾವಿ ಗ್ರಾಮದಲ್ಲಿ ಗುರುವಾರ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರು ಉಜ್ವಲ್ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಿದರು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆಯಡಿ ದೇಶದಲ್ಲಿ 8 ಕೋಟಿ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಲಾಗುತ್ತಿದೆ ಎಂದರು.</p>.<p>ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ರೈತರಿಗೆ, ಬಡವರಿಗೆ ಯಾವ ರೀತಿಯ ಸೌಲಭ್ಯವನ್ನು ನೇರವಾಗಿ ಮುಟ್ಟಿಸುತ್ತಿದೆ ಎಂಬುದನ್ನು ಫಲಾನುಭವಿಗಳಿಗೆ ಮನವರಿಕೆ ಮಾಡಲು ವಿನಂತಿಸಿದರು.</p>.<p>ಹಿರಾ ಶುಗರ್ ಕಾರ್ಖಾನೆ ನಿರ್ದೇಶಕ ಪ್ರಭುದೇವ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಿದಗೌಡ ಪಾಟೀಲ, ಮುಖಂಡ ಗಿರೀಶ್ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರು, ಪಿಕೆಪಿಎಸ್ ಉಪಾಧ್ಯಕ್ಷ, ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ತಾಲ್ಲೂಕಿನ ಅಮ್ಮಿಣಭಾವಿ ಗ್ರಾಮದಲ್ಲಿ ಗುರುವಾರ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಅವರು ಉಜ್ವಲ್ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಿದರು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆಯಡಿ ದೇಶದಲ್ಲಿ 8 ಕೋಟಿ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆ ವಿತರಣೆ ಮಾಡಲಾಗುತ್ತಿದೆ ಎಂದರು.</p>.<p>ಬಿಜೆಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ರೈತರಿಗೆ, ಬಡವರಿಗೆ ಯಾವ ರೀತಿಯ ಸೌಲಭ್ಯವನ್ನು ನೇರವಾಗಿ ಮುಟ್ಟಿಸುತ್ತಿದೆ ಎಂಬುದನ್ನು ಫಲಾನುಭವಿಗಳಿಗೆ ಮನವರಿಕೆ ಮಾಡಲು ವಿನಂತಿಸಿದರು.</p>.<p>ಹಿರಾ ಶುಗರ್ ಕಾರ್ಖಾನೆ ನಿರ್ದೇಶಕ ಪ್ರಭುದೇವ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಿದಗೌಡ ಪಾಟೀಲ, ಮುಖಂಡ ಗಿರೀಶ್ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರು, ಪಿಕೆಪಿಎಸ್ ಉಪಾಧ್ಯಕ್ಷ, ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>