<p><strong>ತೆಲಸಂಗ:</strong> ‘ರೋಗ ಬಂದ ಮೇಲೆ ನರಳುವ ಮುನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಮತ್ತು ಎಚ್ಚರ ವಹಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಹೊನವಾಡದ ಬಾಬುರಾವ ಮಹಾರಾಜರು ಹೇಳಿದರು.</p>.<p>ಸಮೀಪದ ಕನ್ನಾಳ ಗ್ರಾಮದಲ್ಲಿ ಆಯುರ್ವೇದ ಔಷಧಿ ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.</p>.<p>‘ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಸೋಂಕುಗಳಿಂದ ದೂರವಾಗಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಾಳದ ಬಸವಲಿಂಗ ಹಿರೇಮಠ ಸ್ವಾಮೀಜಿ ಮಾತನಾಡಿದರು. ಹಿರಿಯರಾದ ನಾನಾಗೌಡ ಪಾಟೀಲ, ಯಂಕಣ್ಣ ಅಸ್ಕಿ, ಅಪ್ಪಾಸಾಹೇಬ ಇಸರಗೊಂಡ, ಧರೆಪ್ಪ ದಳವಾಯಿ, ಅಶೋಕ ಮರನೂರ, ತಮ್ಮಣ್ಣ ಹಿರೇಕುರಬರ, ಸಿದ್ರಾಮ ದಳವಾಯಿ, ಚಂದ್ರಶೇಖರ ವಳಸಂಗ, ಸಂಗಪ್ಪ ನೇಮಗೌಡ, ಅಲ್ಲಾಭಕ್ಷ<br />ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಲಸಂಗ:</strong> ‘ರೋಗ ಬಂದ ಮೇಲೆ ನರಳುವ ಮುನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಮತ್ತು ಎಚ್ಚರ ವಹಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಹೊನವಾಡದ ಬಾಬುರಾವ ಮಹಾರಾಜರು ಹೇಳಿದರು.</p>.<p>ಸಮೀಪದ ಕನ್ನಾಳ ಗ್ರಾಮದಲ್ಲಿ ಆಯುರ್ವೇದ ಔಷಧಿ ಉಚಿತವಾಗಿ ವಿತರಿಸಿ ಅವರು ಮಾತನಾಡಿದರು.</p>.<p>‘ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಸೋಂಕುಗಳಿಂದ ದೂರವಾಗಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಾಳದ ಬಸವಲಿಂಗ ಹಿರೇಮಠ ಸ್ವಾಮೀಜಿ ಮಾತನಾಡಿದರು. ಹಿರಿಯರಾದ ನಾನಾಗೌಡ ಪಾಟೀಲ, ಯಂಕಣ್ಣ ಅಸ್ಕಿ, ಅಪ್ಪಾಸಾಹೇಬ ಇಸರಗೊಂಡ, ಧರೆಪ್ಪ ದಳವಾಯಿ, ಅಶೋಕ ಮರನೂರ, ತಮ್ಮಣ್ಣ ಹಿರೇಕುರಬರ, ಸಿದ್ರಾಮ ದಳವಾಯಿ, ಚಂದ್ರಶೇಖರ ವಳಸಂಗ, ಸಂಗಪ್ಪ ನೇಮಗೌಡ, ಅಲ್ಲಾಭಕ್ಷ<br />ಮುಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>