ಜೆಡಿಎಸ್ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಆರ್. ಮುನೇಗೌಡ, ನಗರ ಘಟಕದ ಅಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ಬಾಬು, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಭರತ್ ಕುಮಾರ್, ಪ್ರಚಾರ ಸಮಿತಿ ಘಟಕ ತಾಲ್ಲೂಕು ಅಧ್ಯಕ್ಷ ನಗರಗನಹಳ್ಳಿ ಶ್ರೀನಿವಾಸ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಮುನಿರಾಜು, ಪುರಸಭೆ ಉಪಾಧ್ಯಕ್ಷೆ ಪುಷ್ಪಲತಾ ಲಕ್ಷ್ಮಿನಾರಾಯಣ್, ಪುರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಎಸ್. ನಾಗೇಶ್, ಸದಸ್ಯೆ ಲೀಲಾವತಿ, ರವಿಕುಮಾರ್, ಸಿ.ಬಿ. ರಾಜು ಇದ್ದರು.