ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ: ಕಾಂಗ್ರೆಸ್ಸಿಗರಲ್ಲಿ ‘ಶತಮಾನ’ದ ನವೋಲ್ಲಾಸ

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ನೆನಪಲ್ಲಿ ‘ಗಾಂಧಿ ಭಾರತ’ಕ್ಕೆ ಚಾಲನೆ
Published : 27 ಡಿಸೆಂಬರ್ 2024, 0:22 IST
Last Updated : 27 ಡಿಸೆಂಬರ್ 2024, 0:22 IST
ಫಾಲೋ ಮಾಡಿ
Comments
ಬೆಳಗಾವಿಯ ವೀರಸೌಧದಲ್ಲಿರುವ 1924ರ ಕಾಂಗ್ರೆಸ್‌ ಅಧಿವೇಶನ ಚಿತ್ರಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ರಾಹುಲ್‌ ಗಾಂಧಿ ಗುರುವಾರ ವೀಕ್ಷಿಸಿದರು. ಕಪ್ಪು– ಬಿಳುಪಿನಲ್ಲಿದ್ದ ಈ ಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಬಳಸಿ ವರ್ಣಮಯ ಮಾಡಲಾಗಿದೆ
ಬೆಳಗಾವಿಯ ವೀರಸೌಧದಲ್ಲಿರುವ 1924ರ ಕಾಂಗ್ರೆಸ್‌ ಅಧಿವೇಶನ ಚಿತ್ರಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ರಾಹುಲ್‌ ಗಾಂಧಿ ಗುರುವಾರ ವೀಕ್ಷಿಸಿದರು. ಕಪ್ಪು– ಬಿಳುಪಿನಲ್ಲಿದ್ದ ಈ ಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಬಳಸಿ ವರ್ಣಮಯ ಮಾಡಲಾಗಿದೆ
ಬೆಳಗಾವಿಯ ವೀರಸೌಧದ ಆವರಣದಲ್ಲಿ ನಿರ್ಮಿಸಿದ ಗಾಂಧೀಜಿ ಪ್ರತಿಮೆಯನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿ ಕಾಂಗ್ರೆಸ್‌ನ ನಾಯಕರೊಂದಿಗೆ ಗುಂಪುಚಿತ್ರ ತೆಗೆಸಿಕೊಂಡರು  ಪ್ರಜಾವಾಣಿ ಚಿತ್ರ
ಬೆಳಗಾವಿಯ ವೀರಸೌಧದ ಆವರಣದಲ್ಲಿ ನಿರ್ಮಿಸಿದ ಗಾಂಧೀಜಿ ಪ್ರತಿಮೆಯನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿ ಕಾಂಗ್ರೆಸ್‌ನ ನಾಯಕರೊಂದಿಗೆ ಗುಂಪುಚಿತ್ರ ತೆಗೆಸಿಕೊಂಡರು  ಪ್ರಜಾವಾಣಿ ಚಿತ್ರ
1924ರ ಕಾಂಗ್ರೆಸ್‌ ಅಧಿವೇಶನದ ರೂವಾರಿ ಗಂಗಾಧರರಾವ್ ದೇಶಪಾಂಡೆ ಅವರ ಸ್ಮಾರಕ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಗುರುವಾರ ಉದ್ಘಾಟಿಸಿ ನಮನ ಸಲ್ಲಿಸಿದ್ದು ಹೀಗೆ  ಪ್ರಜಾವಾಣಿ ಚಿತ್ರ
1924ರ ಕಾಂಗ್ರೆಸ್‌ ಅಧಿವೇಶನದ ರೂವಾರಿ ಗಂಗಾಧರರಾವ್ ದೇಶಪಾಂಡೆ ಅವರ ಸ್ಮಾರಕ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಗುರುವಾರ ಉದ್ಘಾಟಿಸಿ ನಮನ ಸಲ್ಲಿಸಿದ್ದು ಹೀಗೆ  ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT