ಬುಧವಾರ, 8 ಅಕ್ಟೋಬರ್ 2025
×
ADVERTISEMENT
ADVERTISEMENT

ಗಾಂಧಿ ಭಾರತ | ನೆರವೇರದ ನಿರೀಕ್ಷೆ: ಗಾಂಧಿ ಅನುಯಾಯಿಗಳಲ್ಲಿ ಮೂಡಿದ ನಿರಾಸೆ

Published : 8 ಅಕ್ಟೋಬರ್ 2025, 0:17 IST
Last Updated : 8 ಅಕ್ಟೋಬರ್ 2025, 0:17 IST
ಫಾಲೋ ಮಾಡಿ
Comments
‘ಗಾಂಧಿ ಭಾರತ’ ಶತಮಾನೋತ್ಸವಕ್ಕಾಗಿ ಬೆಳಗಾವಿಯ ‘ಕಾಂಗ್ರೆಸ್‌ ರಸ್ತೆ’ಯಲ್ಲಿ ನಿರ್ಮಿಸಿದ್ದ ಸ್ವಾಗತ ಕಮಾನು  (ಸಂಗ್ರಹ ಚಿತ್ರ)
‘ಗಾಂಧಿ ಭಾರತ’ ಶತಮಾನೋತ್ಸವಕ್ಕಾಗಿ ಬೆಳಗಾವಿಯ ‘ಕಾಂಗ್ರೆಸ್‌ ರಸ್ತೆ’ಯಲ್ಲಿ ನಿರ್ಮಿಸಿದ್ದ ಸ್ವಾಗತ ಕಮಾನು  (ಸಂಗ್ರಹ ಚಿತ್ರ)
ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆಗೆ ತೋರಿದ್ದ ಉತ್ಸಾಹ ಈಗ ರಾಜ್ಯ ಸರ್ಕಾರದಲ್ಲಿ ಕಾಣುತ್ತಿಲ್ಲ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಬಿಟ್ಟರೆ ಗಾಂಧಿ ಹೆಸರು ಚಿರಸ್ಥಾಯಿ ಆಗಿ ಉಳಿಸುವಂತಹ ಕೆಲಸಗಳು ಆಗಿಲ್ಲ.
ಸುಭಾಷ ಕುಲಕರ್ಣಿ ಸಾಮಾಜಿಕ ಕಾರ್ಯಕರ್ತ
ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯ ಕೋಟೆ ಕೆರೆ ಅಭಿವೃದ್ಧಿಪಡಿಸಿ ಅದಕ್ಕೆ ಗಾಂಧಿ ಹೆಸರು ನಾಮಕರಣ ಮಾಡುವ ಚರ್ಚೆ ನಡೆದಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕೊಟ್ಟಿದ್ದೇವೆ
ಮೊಹಮ್ಮದ್‌ ರೋಷನ್‌ ಜಿಲ್ಲಾಧಿಕಾರಿ ಬೆಳಗಾವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT