<p><strong>ಐಗಳಿ:</strong> ‘ಫಲ ಅಪೇಕ್ಷೆ ಇಲ್ಲದೆ ಸೇವೆ ಮಾಡುವಲ್ಲಿ ಸಿಗುವ ಸಂತೋಷ ಇನ್ನೊಂದರಲ್ಲಿಲ್ಲ. ನಾವು ಮಾಡುವ ಸೇವೆಯನ್ನು ಜನರು ಗುರುತಿಸುತ್ತಾರೆ’ ಎಂದು ಆಯುಷ್ ನಿವೃತ್ತ ಅಧಿಕಾರಿ ಡಾ.ಬಸಗೌಡ ಪಾಟೀಲ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗಾಂಧಿ ಜಯಂತಿ, ಡಾ.ಪಾಟೀಲ ಸಹೋದರರು ಹಮ್ಮಿಕೊಂಡಿದ್ದ ಕೊರೊನಾ ಯೋಧರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಸಿ.ಎಸ್. ನೇಮಗೌಡ, ಶಿವಾನಂದ ಸಿಂದೂರ, ವೈದ್ಯಾಧಿಕಾರಿ ಪೂರ್ಣಿಮಾ ಮುದಗೌಡರ ಮಾತನಾಡಿದರು.</p>.<p>ಪಿಎಸ್ಐ ಶಿವರಾಜ ನಾಯಕವಾಡ, ಪಿಡಿಒ ರಾಜೆಂದ್ರ ಪಾಠಕ, ಕಲಾವಿದ ಬಸವಲಿಂಗ ಸ್ವಾಮೀಜಿ, ಗ್ರಾಮಲೆಕ್ಕಾಧಿಕಾರಿ ಎಂ.ಎಂ. ಮಲ್ಲುಖಾನ್ ಅವರನ್ನು ಡಾ.ಪಾಟೀಲ ಸಹೋದರರು ಅಭಿನಂದನಾ ಪತ್ರ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಯಲ್ಲಪ್ಪ ಮಿರ್ಜಿ, ಸಿದಗೌಡ ಪಾಟೀಲ, ಅಪ್ಪಾಸಾಬ ಪಾಟೀಲ, ಅಜಿಯ ಜತ್ತಿ, ಚಂದ್ರಶೇಖರ ಬೆಳಗಲಿ, ಡಾ.ರವಿ ಮುದಗೌಡರ, ಶಿವನಿಂಗ ಅರಟಾಳ, ಮುಖ್ಯ ಶಿಕ್ಷಕ ಎಸ್.ಎಂ. ಜನಗೌಡ, ದುಂಡಪ್ಪ ದೊಡಮನಿ, ಅಪ್ಪಸಾಬ ಮದಬಾವಿ, ಹಣಮಂತ ಮಿರ್ಜಿ, ಜಗದೀಶ ಕೊರಬು ಇದ್ದರು.</p>.<p>ಕೇದಾರಿ ಬಿರಾದಾರ ಸ್ವಾಗತಿಸಿದರು. ಮಲಗೌಡ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ:</strong> ‘ಫಲ ಅಪೇಕ್ಷೆ ಇಲ್ಲದೆ ಸೇವೆ ಮಾಡುವಲ್ಲಿ ಸಿಗುವ ಸಂತೋಷ ಇನ್ನೊಂದರಲ್ಲಿಲ್ಲ. ನಾವು ಮಾಡುವ ಸೇವೆಯನ್ನು ಜನರು ಗುರುತಿಸುತ್ತಾರೆ’ ಎಂದು ಆಯುಷ್ ನಿವೃತ್ತ ಅಧಿಕಾರಿ ಡಾ.ಬಸಗೌಡ ಪಾಟೀಲ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ನಡೆದ ಗಾಂಧಿ ಜಯಂತಿ, ಡಾ.ಪಾಟೀಲ ಸಹೋದರರು ಹಮ್ಮಿಕೊಂಡಿದ್ದ ಕೊರೊನಾ ಯೋಧರಿಗೆ ಅಭಿನಂದನಾ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಸಿ.ಎಸ್. ನೇಮಗೌಡ, ಶಿವಾನಂದ ಸಿಂದೂರ, ವೈದ್ಯಾಧಿಕಾರಿ ಪೂರ್ಣಿಮಾ ಮುದಗೌಡರ ಮಾತನಾಡಿದರು.</p>.<p>ಪಿಎಸ್ಐ ಶಿವರಾಜ ನಾಯಕವಾಡ, ಪಿಡಿಒ ರಾಜೆಂದ್ರ ಪಾಠಕ, ಕಲಾವಿದ ಬಸವಲಿಂಗ ಸ್ವಾಮೀಜಿ, ಗ್ರಾಮಲೆಕ್ಕಾಧಿಕಾರಿ ಎಂ.ಎಂ. ಮಲ್ಲುಖಾನ್ ಅವರನ್ನು ಡಾ.ಪಾಟೀಲ ಸಹೋದರರು ಅಭಿನಂದನಾ ಪತ್ರ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಯಲ್ಲಪ್ಪ ಮಿರ್ಜಿ, ಸಿದಗೌಡ ಪಾಟೀಲ, ಅಪ್ಪಾಸಾಬ ಪಾಟೀಲ, ಅಜಿಯ ಜತ್ತಿ, ಚಂದ್ರಶೇಖರ ಬೆಳಗಲಿ, ಡಾ.ರವಿ ಮುದಗೌಡರ, ಶಿವನಿಂಗ ಅರಟಾಳ, ಮುಖ್ಯ ಶಿಕ್ಷಕ ಎಸ್.ಎಂ. ಜನಗೌಡ, ದುಂಡಪ್ಪ ದೊಡಮನಿ, ಅಪ್ಪಸಾಬ ಮದಬಾವಿ, ಹಣಮಂತ ಮಿರ್ಜಿ, ಜಗದೀಶ ಕೊರಬು ಇದ್ದರು.</p>.<p>ಕೇದಾರಿ ಬಿರಾದಾರ ಸ್ವಾಗತಿಸಿದರು. ಮಲಗೌಡ ಪಾಟೀಲ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>