ಗಾಂಧಿ ವೇಷಧಾರಿಯಾಗಿದ್ದ ರವಿ ನಾವಿ ಜಾಥಾದ ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದ. ಇದಕ್ಕೂ ಮೊದಲು ಪಟ್ಟಣದ ಅಡವಿ ಸಿದ್ಧೇಶ್ವರ ಮಠದಿಂದ ಜನಜಾಗೃತಿ ಜಾಥಾ ಪ್ರಮುಖ ಬೀದಿಗಳ ಮೂಲಕ ನಡೆಯಿತು. ಪುರಸಭೆ ಅಧ್ಯಕ್ಷ ಅಣ್ಣಾಗೌಡ ಪಾಟೀಲ, ಧಾರವಾಡ ಪ್ರಾದೇಶಿಕ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ವೈ.ನಾಗೇಶ್ ಚಾಲನೆ ನೀಡಿದರು.