ಬೆಳಗಾವಿಯ ಚವಾಟ ಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ ಗಣಪನ ಮುಂದೆ ಮರಾಠ ಮಂಡಳ ಕಾಲೇಜಿನ 1300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲಕ್ಕೆ ಗಣೇಶ ಸ್ಥಿತಿಗೆ ಧ್ವನಿಗೂಡಿಸಿದರು ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯ ನಾಥ್ ಪೈ ವೃತ್ತದಲ್ಲಿ ಪ್ರತಿಷ್ಠಾಪಿಸಿದ ವಿನಾಯಕನ ಮೂರ್ತಿ ಮುಂದೆ ಗೊಂಬೆಗಳ ಆಟ ಕಣ್ಮನ ಸೆಳೆಯುವಂತಿದೆ ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ