‘ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ, ನಗರದ ಅಭಿವೃದ್ಧಿ ಬಗ್ಗೆಯೂ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಅವರ ಸಮಯ ಪಡೆದಿದ್ದು, ಸೆ.13ರಂದು ನಗರಪಾಲಿಕೆಯ ಬಿಜೆಪಿ ಸದಸ್ಯರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿ ಮಾಡಿಸುತ್ತೇನೆ. ಬಿಜೆಪಿ ಕಚೇರಿಗೂ ಸದಸ್ಯರು ಭೇಟಿ ನೀಡಲಿದ್ದಾರೆ’ ಎಂದು ಹೇಳಿದ್ದಾರೆ.