ಸೋಮವಾರ, 6 ಅಕ್ಟೋಬರ್ 2025
×
ADVERTISEMENT
ADVERTISEMENT

ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ: ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Published : 6 ಅಕ್ಟೋಬರ್ 2025, 2:26 IST
Last Updated : 6 ಅಕ್ಟೋಬರ್ 2025, 2:26 IST
ಫಾಲೋ ಮಾಡಿ
Comments
ಚಿತ್ರ: 05ಜಿಕೆಕೆ2 ಗೋಕಾಕದಲ್ಲಿ ಶನಿವಾರ ಎನ್.ಎಸ್.ಎಫ್. ಆವರಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅವಿರೋಧ ಆಯ್ಕೆಗೊಂಡ ನೂತನ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಕಬ್ಬೂರ ಅವರು ಕಾರ್ಖಾನೆ ಹಿತೈಷಿ ಬೆಮೂಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ತಮ್ಮ ಆಯ್ಕೆಗೆ ಶ್ರಮಿಸಿದ್ದಕ್ಕೆ ಅಭಿನಂದಿಸಿದರು. ಚಿತ್ರದಲ್ಲಿ ಸಿ.ಎ. ಸೈದಪ್ಪ ಗದಾಡಿ ಆಡಳಿತ ಮಂಡಳಿ ನಿರ್ದೇಶಕರು ಇದ್ದಾರೆ.
ಚಿತ್ರ: 05ಜಿಕೆಕೆ2 ಗೋಕಾಕದಲ್ಲಿ ಶನಿವಾರ ಎನ್.ಎಸ್.ಎಫ್. ಆವರಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅವಿರೋಧ ಆಯ್ಕೆಗೊಂಡ ನೂತನ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಕಬ್ಬೂರ ಅವರು ಕಾರ್ಖಾನೆ ಹಿತೈಷಿ ಬೆಮೂಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ತಮ್ಮ ಆಯ್ಕೆಗೆ ಶ್ರಮಿಸಿದ್ದಕ್ಕೆ ಅಭಿನಂದಿಸಿದರು. ಚಿತ್ರದಲ್ಲಿ ಸಿ.ಎ. ಸೈದಪ್ಪ ಗದಾಡಿ ಆಡಳಿತ ಮಂಡಳಿ ನಿರ್ದೇಶಕರು ಇದ್ದಾರೆ.
ಘಟಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮನ್ನು ನವೆಂಬರ್ ಮೊದಲ ವಾರದಲ್ಲಿ ಆರಂಭಿಸಲಾಗುವುದು. ಪ್ರಸಕ್ತ ಹಂಗಾಮಿನಲ್ಲಿ 3ರಿಂದ 5 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ
ಬಾಲಚಂದ್ರ ಜಾರಕಿಹೊಳಿ ಬೆಮುಲ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT