ಚಿತ್ರ: 05ಜಿಕೆಕೆ2 ಗೋಕಾಕದಲ್ಲಿ ಶನಿವಾರ ಎನ್.ಎಸ್.ಎಫ್. ಆವರಣದಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಅವಿರೋಧ ಆಯ್ಕೆಗೊಂಡ ನೂತನ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಕಬ್ಬೂರ ಅವರು ಕಾರ್ಖಾನೆ ಹಿತೈಷಿ ಬೆಮೂಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ತಮ್ಮ ಆಯ್ಕೆಗೆ ಶ್ರಮಿಸಿದ್ದಕ್ಕೆ ಅಭಿನಂದಿಸಿದರು. ಚಿತ್ರದಲ್ಲಿ ಸಿ.ಎ. ಸೈದಪ್ಪ ಗದಾಡಿ ಆಡಳಿತ ಮಂಡಳಿ ನಿರ್ದೇಶಕರು ಇದ್ದಾರೆ.