ಶೇಗುಣಸಿ ಗ್ರಾಮದ ಸುಧಾರಾಣಿ ಕಾಡಗೌಡ ಪಾಟೀಲ ಮಾತನಾಡಿದರು. ಸಂಘದ ಪ್ರಾಂತ ಪ್ರಮುಖೆ ವಾಣಿ ರಮೇಶ, ಸತ್ತಿ ಶಾಖೆಯ ಮುಖ್ಯಸ್ಥೆ ಶ್ರುತಿ ಕುಲಕರ್ಣಿ, ಅಥಣಿ ತಾಲ್ಲೂಕು ಶಾರೀರಿಕ ಪ್ರಮುಖೆ ದಾನಮ್ಮ ಗುಡ್ಡಾಪುರ, ಅಶ್ವಿನಿ ಪಾಟೀಲ, ರುಚಿತಾ ಹಿಡಕಲ, ಶಿಲ್ಪಾ ಮಡಿವಾಳರ, ನೀತಾ ಕುಲಕರ್ಣಿ, ಅನ್ನಪೂರ್ಣ ರುದ್ರಗೌಡರ, ರಾಧಾ ಖನಗೌಡರ, ಸತ್ತಿ ಶಾಖೆಯ ಆರ್.ಎಸ್ .ಎಸ್. ಪ್ರಮುಖ ರಾಜೇಂದ್ರ ಕುಲಕರ್ಣಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ ಇದ್ದರು. ಮಹಿಳೆಯರು ಹೆಣ್ಣು ಮಕ್ಕಳು ಸೇರಿದಂತೆ 150 ಕ್ಕಿಂತಲೂ ಹೆಚ್ಚು ಜನರು ಪಥಸಂಚಲನದಲ್ಲಿ ಭಾಗವಹಿಸಿಗದ್ದರು.