ಸಭೆಯಲ್ಲಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಪ್ರಭಾರ ಡಿವೈಎಸ್ಪಿ ಮನೋಜಕುಮಾರ ನಾಯಿಕ, ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಎಂ.ಎಲ್.ಜನ್ಮಟ್ಟಿ, ಸಹಾಯಕ ಕೃಷಿ ನಿರ್ದೇಶಕ ಎಂ.ಎಂ.ನದಾಫ್ ಪಾಲ್ಗೊಂಡಿದ್ದರು.