‘ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ ತಾಂವಶಿ, ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ, ಮುಖಂಡ ಸಿದ್ಲಿಂಗಪ್ಪ ದಳವಾಯಿ, ಸಿದ್ದಾರೂಢ ಮಠದ ಧರ್ಮದರ್ಶಿ ಶಾಮಾನಂದ ಪೂಜಾರಿ, ಕಿರುತೆರೆ ನಟಿ ವೀಣಾ ಕಟ್ಟಿ, ಸಿರಿಗನ್ನಡ ಮಹಿಳಾ ವೇದಿಕೆ ಅಧ್ಯಕ್ಷೆ ರಜನಿ ಜೀರಗ್ಯಾಳ, ಚಿತ್ರ ಕಲಾವಿದ ಎಸ್.ಪಾಟೀಲ ಆಗಮಿಸಲಿದ್ದಾರೆ. ಸಾಹಿತಿ ಭಾರತಿ ಮದಭಾಂವಿ ಮತ್ತು ಪ್ರಾಚಾರ್ಯ ಜಯಾನಂದ ಮಾದರ ಉಪನ್ಯಾಸ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.