ಚಿತ್ರ: 03ಜಿಕೆಕೆ2 ಗೋಕಾಕ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ನಡೆದ ಧರಣಿ ಮತ್ತು ಹೋರಾಟದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ.
ಚಿತ್ರ: 03ಜಿಕೆಕೆ3 ಗೋಕಾಕ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾ ನಿರತ ನಾಗರಿಕರು ವಕೀಲರು ಮತ್ತು ಮಠಾಧೀಶರಿಂದ ಮನವಿ ಪತ್ರವನ್ನು ಬೈಲಹೊಂಗಲ ಉಪ-ವಿಭಾಗಾಧಿಕಾರಿ ಅನೀಲ ಜೈನ ಸ್ವೀಕರಿಸಿದರು. ಚಿತ್ರದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜಿ. ಬಿ.ಪಾಟೀಲ ಅಶೋಕ ಪೂಜಾರಿ ಶೂನ್ಯ ಸಂಪಾದನಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಮತ್ತಿತರರು ಇದ್ದಾರೆ.