ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ಗೋಕಾಕ ಜಿಲ್ಲೆ ರಚನೆಗೆ ಒತ್ತಡ: ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಿಎಂಗೆ ಮನವಿ

Published : 9 ಡಿಸೆಂಬರ್ 2025, 4:10 IST
Last Updated : 9 ಡಿಸೆಂಬರ್ 2025, 4:10 IST
ಫಾಲೋ ಮಾಡಿ
Comments
ಜಿಲ್ಲೆ ವಿಭಜಿಸುವುದಾದರೆ ಮೊದಲು ಗೋಕಾಕ ಜಿಲ್ಲೆ ರಚಿಸಬೇಕು ಎಂದು  ಮನವಿ ಮಾಡಿದ್ದೇವೆ. ಅಧಿವೇಶನದಲ್ಲಿ ಆಶಾವಾದ ಇದೆ
ಬಾಲಚಂದ್ರ ಜಾರಕಿಹೊಳಿ ಶಾಸಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಬೇಡಿಕೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ
ಅಶೋಕ ಪೂಜೇರಿ ರಾಜಕೀಯ ಮುಖಂಡ
ಜಿಲ್ಲೆ ವಿಭಜನೆಗೆ ಸಂಬಂಧಿಸಿ ಇದೇ ಅಧಿವೇಶನ ವೇಳೆ ಸಭೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗೆ ಶಾಸಕರ ಸಭೆ ನಡೆಯುತ್ತಿರುವುದು ಇದೇ ಮೊದಲ ಸಲ
ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT