<p>ಗೋಕಾಕ: ‘ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನದ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅರಣ್ಯ ಇಲಾಖೆ ವತಿಯಿಂದ ದೈವಿ ವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ನಗರ ಹೊರವಲಯದ ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ವಿಸ್ತೃತ ₹1 ಕೋಟಿ ವೆಚ್ಚದ ವನ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗೋಕಾಕ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಬದ್ಧ, ನಾಗರಿಕರ ಸಹಕಾರ ಅಗತ್ಯ’ ಎಂದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ ಪ್ರಿಯದರ್ಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸೀಂರಾಜ ತೆನಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಆನಂದ ಹೆಗಡೆ, ಸಿಬ್ಬಂದಿ ಹಣಮಂತ ಇಂಗಳಗಿ, ಮಲ್ಲಪ್ಪ ತೇಲಿ, ಹನಮಂತ ಹಮ್ಮನವರ ಸೇರಿದಂತೆ ಅನೇಕ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-21-1730203175</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ‘ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನದ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅರಣ್ಯ ಇಲಾಖೆ ವತಿಯಿಂದ ದೈವಿ ವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ನಗರ ಹೊರವಲಯದ ಕಡಬಗಟ್ಟಿ ರಸ್ತೆಗೆ ಹೊಂದಿಕೊಂಡಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ವಿಸ್ತೃತ ₹1 ಕೋಟಿ ವೆಚ್ಚದ ವನ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗೋಕಾಕ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಬದ್ಧ, ನಾಗರಿಕರ ಸಹಕಾರ ಅಗತ್ಯ’ ಎಂದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ ಪ್ರಿಯದರ್ಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಾಸೀಂರಾಜ ತೆನಗಿ, ಗೋಕಾಕ ವಲಯ ಅರಣ್ಯಾಧಿಕಾರಿ ಆನಂದ ಹೆಗಡೆ, ಸಿಬ್ಬಂದಿ ಹಣಮಂತ ಇಂಗಳಗಿ, ಮಲ್ಲಪ್ಪ ತೇಲಿ, ಹನಮಂತ ಹಮ್ಮನವರ ಸೇರಿದಂತೆ ಅನೇಕ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-21-1730203175</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>