<p>ಗೋಕಾಕ: ‘ಇಂದಿನ ದಿನಗಳಲ್ಲಿ ನಶಿಸುತ್ತಿರುವ ಭೂಮಿಯ ಸಂರಕ್ಷಣೆ ಮತ್ತು ಮಣ್ಣಿನ ಫಲವತ್ತತೆಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ’ ಎಂದು ತುಕ್ಕಾನಟ್ಟಿಯ ಬರ್ಡ್ಸ್ ಸಂಸ್ಥೆಯ ಕೆ.ವಿ.ಕೆ. ಡಾ. ಎನ್.ಆರ್.ಸಾಲೀಮಠ ಅಭಿಪ್ರಾಯ ಪಟ್ಟರು.</p>.<p>ಬುಧವಾರ ಸಮೀಪದ ಸಾವಳಗಿ-ನಂದಗಾಂವ (ಮುತ್ನಾಳ) ಗ್ರಾಮದಲ್ಲಿ ನಬಾಪುರ-ಖನಗಾಂವದ ಜೈ ಜವಾನ್ ಜೈ ಕಿಸಾನ್ ಕೃಷಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಹಾಲಕ್ಷ್ಮಿ ಸಹಕಾರ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಭೂ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಘಟಪ್ರಭಾದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಈಶ್ವರ ಭಾಗೋಜಿ ಮಾತನಾಡಿದರು.</p>.<p>ಶಂಕರ ಕೋರೆ, ವಿಜಯಕುಮಾರ ಮಗದುಮ ಸಾವಯವ ಕೃಷಿ ಕುರಿತು ಮಾತನಾಡಿದರು</p>.<p>ನಂದಗಾಂವ-ಮುತ್ನಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹರ್ಷಾ ಸುಣಗಾರ, ಹಿರಿಯರಾದ ಮಲ್ಲಪ್ಪಾ ಮಗದುಮ, ಕಾಡಗೌಡಾ ಗೌಡರ (ಪಾಟೀಲ) ಇದ್ದರು.</p>.<p>ಶೋಭಾ ಭಾಗೋಜಿ, ಶೋಭಾ ಹುರಕಡ್ಲಿ ಸೇರಿದಂತೆ ಸಾವಳಗಿ, ನಂದಗಾಂವ, ಮುತ್ನಾಳ, ಖಾನಾಪುರ, ಶಿವಾಪುರ ಮೊದಲಾದ ಗ್ರಾಮಗಳ ನಾಗರಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ವಕೀಲೆ ಕೀರ್ತಿ ವಿಜಯಕುಮಾರ್ ಮಗದುಮ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಾಧವಿ ಪಾಟೀಲ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-21-296867591</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕಾಕ: ‘ಇಂದಿನ ದಿನಗಳಲ್ಲಿ ನಶಿಸುತ್ತಿರುವ ಭೂಮಿಯ ಸಂರಕ್ಷಣೆ ಮತ್ತು ಮಣ್ಣಿನ ಫಲವತ್ತತೆಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ’ ಎಂದು ತುಕ್ಕಾನಟ್ಟಿಯ ಬರ್ಡ್ಸ್ ಸಂಸ್ಥೆಯ ಕೆ.ವಿ.ಕೆ. ಡಾ. ಎನ್.ಆರ್.ಸಾಲೀಮಠ ಅಭಿಪ್ರಾಯ ಪಟ್ಟರು.</p>.<p>ಬುಧವಾರ ಸಮೀಪದ ಸಾವಳಗಿ-ನಂದಗಾಂವ (ಮುತ್ನಾಳ) ಗ್ರಾಮದಲ್ಲಿ ನಬಾಪುರ-ಖನಗಾಂವದ ಜೈ ಜವಾನ್ ಜೈ ಕಿಸಾನ್ ಕೃಷಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮಹಾಲಕ್ಷ್ಮಿ ಸಹಕಾರ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಭೂ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>ಘಟಪ್ರಭಾದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಈಶ್ವರ ಭಾಗೋಜಿ ಮಾತನಾಡಿದರು.</p>.<p>ಶಂಕರ ಕೋರೆ, ವಿಜಯಕುಮಾರ ಮಗದುಮ ಸಾವಯವ ಕೃಷಿ ಕುರಿತು ಮಾತನಾಡಿದರು</p>.<p>ನಂದಗಾಂವ-ಮುತ್ನಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹರ್ಷಾ ಸುಣಗಾರ, ಹಿರಿಯರಾದ ಮಲ್ಲಪ್ಪಾ ಮಗದುಮ, ಕಾಡಗೌಡಾ ಗೌಡರ (ಪಾಟೀಲ) ಇದ್ದರು.</p>.<p>ಶೋಭಾ ಭಾಗೋಜಿ, ಶೋಭಾ ಹುರಕಡ್ಲಿ ಸೇರಿದಂತೆ ಸಾವಳಗಿ, ನಂದಗಾಂವ, ಮುತ್ನಾಳ, ಖಾನಾಪುರ, ಶಿವಾಪುರ ಮೊದಲಾದ ಗ್ರಾಮಗಳ ನಾಗರಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ವಕೀಲೆ ಕೀರ್ತಿ ವಿಜಯಕುಮಾರ್ ಮಗದುಮ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಮಾಧವಿ ಪಾಟೀಲ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-21-296867591</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>