ಶಾಸಕ ರಮೇಶ ಜಾರಕಿಹೊಳಿ ಅವರ ಶ್ರಮದಿಂದಾಗಿ ಈ ಅನುದಾನ ಮಂಜೂರಾಗಿದೆ ಎಂದು ಅಂಬಿರಾವ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ಉಪ್ಪಾರಹಟ್ಟಿಯ ಸಿದ್ಧಾರೂಢ ಮಠದ ನಾಗೇಶ್ವರ ಸ್ವಾಮಿಜಿ, ಮಾಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಹನಮಂತ ದುರ್ಗನ್ನವರ, ಹನಮಂತ ಖಿಚಡಿ, ಮಹಾದೇವ ಬಂಡಿ, ಮಹಾದೇವ ಸಿಂಗನ್ನವರ ಮೊದಲಾದವರು ಪಾಲ್ಗೊಂಡಿದ್ದರು.