<p><strong>ಗೋಕಾಕ:</strong> ‘ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿ ಜೀವನ ಸದುಪಯೋಗಪಡಿಸಿಕೊಳ್ಳಿ. ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿ’ ಎಂದು ಮೆಳವಂಕಿಯ ಪಿ.ಎಂ.ಸಿ. ಸಿದ್ಧಾರೂಢ ಮಠದ ಶಾಲೆಯ ಮುಖ್ಯಶಿಕ್ಷಕ ಈರಣ್ಣ ಕಡಕೋಳ ಹೇಳಿದರು.</p>.<p>ಕೆಎಲ್ಇ ಸಂಸ್ಥೆಯ ಇಲ್ಲಿನ ಸಿ.ಎಸ್.ಅಂಗಡಿ ಪ್ರೌಢ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಅವಕಾಶಗಳಿವೆ. ಉನ್ನತ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದರು.</p>.<p>ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಚುನಮರಿ, ಮುಖ್ಯಶಿಕ್ಷಕ ಜಿ.ಎಂ.ಬಿರಾದಾರ, ಶಿಕ್ಷಕಿ ಎಸ್.ಓ.ಅಂಗಡಿ, ಶಿಕ್ಷಕಿ ವೀಣಾ ಬಿಳ್ಳೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ವಿದ್ಯಾರ್ಥಿ ಜೀವನ ಸದುಪಯೋಗಪಡಿಸಿಕೊಳ್ಳಿ. ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಿ’ ಎಂದು ಮೆಳವಂಕಿಯ ಪಿ.ಎಂ.ಸಿ. ಸಿದ್ಧಾರೂಢ ಮಠದ ಶಾಲೆಯ ಮುಖ್ಯಶಿಕ್ಷಕ ಈರಣ್ಣ ಕಡಕೋಳ ಹೇಳಿದರು.</p>.<p>ಕೆಎಲ್ಇ ಸಂಸ್ಥೆಯ ಇಲ್ಲಿನ ಸಿ.ಎಸ್.ಅಂಗಡಿ ಪ್ರೌಢ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೆಚ್ಚಿನ ಅವಕಾಶಗಳಿವೆ. ಉನ್ನತ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದರು.</p>.<p>ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಚುನಮರಿ, ಮುಖ್ಯಶಿಕ್ಷಕ ಜಿ.ಎಂ.ಬಿರಾದಾರ, ಶಿಕ್ಷಕಿ ಎಸ್.ಓ.ಅಂಗಡಿ, ಶಿಕ್ಷಕಿ ವೀಣಾ ಬಿಳ್ಳೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>