<p><strong>ಅಥಣಿ:</strong> ‘ವಿವಿಧ ಸೇವೆಗಳನ್ನ ಪಡೆಯಲು ರೈತರು ಅಲೆದಾಡುವುದು, ಸಮಯ ವ್ಯರ್ಥವಾಗುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಒಳ್ಳೆಯ ಯೋಜೆನೆಯನ್ನು ರೂಪಿಸಿದೆ. ಕಂದಾಯ ದಾಖಲೆಗಳನ್ನು ಮನೆಗಳಿಗೆ ನೇರವಾಗಿ ತಲುಪಿಸಲಿದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.</p>.<p>ಸಮೀಪದ ದರೂರ ಹಾಗೂ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಗ್ರಾಮ್ ಒನ್ ಕೇಂದ್ರ ಹಾಗೂ ಸತ್ತಿ ಗ್ರಾಮದಲ್ಲಿ ಮನೆ ಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖಂಡರಾದ ರಮೇಶಗೌಡಾ ಪಾಟೀಲ, ಎ.ಎ. ಹುದ್ದಾರ, ಬಿ.ಟಿ. ಪಾಟೀಲ, ನಿಂಗಪ್ಪ ನಂದೇಶ್ವರ, ತಹಶೀಲ್ದಾರ್ ದುಂಡಪ್ಪ ಕೋಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ವಿವಿಧ ಸೇವೆಗಳನ್ನ ಪಡೆಯಲು ರೈತರು ಅಲೆದಾಡುವುದು, ಸಮಯ ವ್ಯರ್ಥವಾಗುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಒಳ್ಳೆಯ ಯೋಜೆನೆಯನ್ನು ರೂಪಿಸಿದೆ. ಕಂದಾಯ ದಾಖಲೆಗಳನ್ನು ಮನೆಗಳಿಗೆ ನೇರವಾಗಿ ತಲುಪಿಸಲಿದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.</p>.<p>ಸಮೀಪದ ದರೂರ ಹಾಗೂ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಗ್ರಾಮ್ ಒನ್ ಕೇಂದ್ರ ಹಾಗೂ ಸತ್ತಿ ಗ್ರಾಮದಲ್ಲಿ ಮನೆ ಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮುಖಂಡರಾದ ರಮೇಶಗೌಡಾ ಪಾಟೀಲ, ಎ.ಎ. ಹುದ್ದಾರ, ಬಿ.ಟಿ. ಪಾಟೀಲ, ನಿಂಗಪ್ಪ ನಂದೇಶ್ವರ, ತಹಶೀಲ್ದಾರ್ ದುಂಡಪ್ಪ ಕೋಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>