ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನ ಪುಡಿ ರಾಜಕಾರಣಿಗಳಿಗೆ ಸಂಸ್ಕಾರವಿಲ್ಲ. ನನ್ನ ವಿರುದ್ಧ ಮನಬಂದಂತೆ ಮಾತನಾಡುತ್ತಿದ್ದಾರೆ. ಆದರೆ, ನಾನು ಹೊಣೆಗೇಡಿತನದಿಂದ ಮಾತನಾಡುವ ವ್ಯಕ್ತಿಯಲ್ಲ.
ಮೇಕೆದಾಟು ವಿಷಯ ನ್ಯಾಯಾಲಯ ಅಂಗಳದಲ್ಲಿರುವುದರಿಂದ ತೀರ್ಪು ಪ್ರಕಟವಾದ ನಂತರ ದಾಖಲೆ ಬಿಡುಗಡೆಗೊಳಿಸುತ್ತೇನೆ' ಎಂದರು.