ಶಾಸಕ ಅಭಯ ಪಾಟೀಲ, ಮುಖಂಡರಾದ ಸಂಜಯ ಪಾಟೀಲ, ಬಾಳಾಸಾಹೇಬ ಪಾಟೀಲ, ವಿನೋದ ದೊಡ್ಡಣ್ಣವರ, ಮಾಣಿಕಬಾಗ್ ದಿಗಂಬರ ಜೈನ ಬೋರ್ಡಿಂಗ್ ಪದಾಧಿಕಾರಿಗಳು ಇದ್ದರು. ಶಹಾಪುರ ಕೋರೆ ಗಲ್ಲಿ, ಹೊಸೂರ, ಪ್ಯಾಟ್ಸನ್ ಕ್ರಾಸ್, ಹಳೆ ಪಿ.ಬಿ. ರಸ್ತೆ ಮೂಲಕ ಮಾಣಿಕಬಾಗ್ ದಿಗಂಬರ ಜೈನ ಬೋರ್ಡಿಂಗ್ ಬಳಿ ಮೆರವಣಿಗೆ ಮುಕ್ತಾಯಗೊಂಡಿತು. ಚಾತುರ್ಮಾಸ ಸಮಿತಿಯ ಪುಷ್ಪಕ ಹನಮಣ್ಣವರ, ಹೀರಾಚಂದ ಕಲಮನಿ, ಶ್ರೀಪಾಲ ಖೇಮಲಾಪುರೆ, ಅಭಯ ಅವಲಕ್ಕಿ, ಸನತಕುಮಾರ ವಿ.ವಿ., ಕೀರ್ತಿಕುಮಾರ ಕಾಗವಾಡ, ಸನ್ಮತಿ ಕಸ್ತೂರಿ, ಕುಂತಿನಾಥ ಕಲಮನಿ ಭಾಗವಹಿಸಿದ್ದರು.