‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮೇ 21ರಂದು ನಗರದಲ್ಲಿ ಪಕ್ಷದ ಎಲ್ಲ ಹಿರಿಯರು, ನಾಯಕರ ಸಭೆ ಕರೆಯಲಾಗಿದೆ. ಚುನಾವಣೆ ಕುರಿತಂತೆ ಸುದೀರ್ಘ ಚರ್ಚೆ ನಡೆಸಲಾಗುವುದು. ಪಕ್ಷದಲ್ಲಿ ಭಿನ್ನಮತವೇನಿಲ್ಲ. ಜೋಶಿ ನೇತೃತ್ವದ ಸಭೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ನಾಯಕರೆಲ್ಲರೂ ಭಾಗವಹಿಸಲಿದ್ದಾರೆ. ಸಚಿವರು, ಶಾಸಕರು ಹಾಗೂ ಸಂಸದರು ಕೂಡ ಬರುತ್ತಾರೆ’ ಎಂದು ಪ್ರತಿಕ್ರಿಯಿಸಿದರು.