ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷಭಾನು ನೂತನ ಡಿಸಿಎಫ್‌

Last Updated 28 ಜೂನ್ 2021, 14:47 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿ ವಿಭಾಗದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌)ಯಾಗಿ ಜಿ‍.‍ಪಿ. ಹರ್ಷಭಾನು ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ.

ಸದ್ಯ ಕೊಪ್ಪಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರನ್ನು ಜುಲೈ 1ರಿಂದ ಅನ್ವಯ ಆಗುವಂತೆ ವರ್ಗಾಯಿಸಲಾಗಿದೆ. ಹಾಲಿ ಡಿಸಿಎಫ್‌ ಎಂ.ವಿ. ಅಮರನಾಥ ಜೂನ್‌ 30ರಂದು ನಿವೃತ್ತರಾಗಲಿದ್ದಾರೆ.

ಈ ಅಧಿಕಾರಿ, ಸತೀಶ ಜಾರಕಿಹೊಳಿ ಅವರು ಅರಣ್ಯ ಸಚಿವರಾಗಿದ್ದಾಗ ಆಪ್ತ ಕಾರ್ಯದರ್ಶಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT