ಈ ಸಂದರ್ಭದಲ್ಲಿ ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮನ್ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ, ಬಸವಜ್ಯೋತಿ ಯುಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ರಾಜೇಂದ್ರ ಗುಂದೇಶಾ, ಸದಸ್ಯರು, ಅಭಯ ಮಾನವಿ, ಪ್ರಣವ ಮಾನವಿ, ಮತ್ತಿತರರು ಉಪಸ್ಥಿತರಿದ್ದರು.