‘ಅನರ್ಹ ಶಾಸಕರ ಬಗ್ಗೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಬಹಳ ಟೀಕೆ ಮಾಡಿದ್ದಾರೆ. ಆದರೆ, ವೈಯಕ್ತಿಕವಾಗಿ ಮಾತನಾಡಿದರೆ ಸುಮ್ಮನಿರುವುದಿಲ್ಲ; ನನ್ನ ಬಳಿ ಅಸ್ತ್ರವಿದೆ ಎಂದು ಎಚ್ಚರಿಕೆ ಕೊಟ್ಟಿದ್ದೆ. ಹೀಗಾಗಿ, ಅವರು ನನ್ನ ಬಗ್ಗೆ ಮಾತನಾಡಿಲ್ಲ. ಚುನಾವಣೆ ನಂತರ ಬಹಳಷ್ಟು ಸಂಗತಿಗಳನ್ನು ಬಹಿರಂಗಪಡಿಸುತ್ತೇನೆ’ ಎಂದು ತಿಳಿಸಿದರು.