‘ಇತ್ತೀಚೆಗೆ ಕಂಡುಬರುತ್ತಿರುವ ಅನೇಕ ಕಾಯಿಲೆಗಳಿಗೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವುದೇ ಪ್ರಮುಖ ಕಾರಣವಾಗಿದೆ. ಬದಲಾದ ಆಹಾರ ಕ್ರಮ, ವ್ಯಾಯಾಮರಹಿತ ಜೀವನ, ಒತ್ತಡದಿಂದಾಗಿ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಆಹಾರ ಕ್ರಮ ಸರಿಯಾಗಿದ್ದು, ಮನಸ್ಸಿನಲ್ಲಿ ನೆಮ್ಮದಿ ಇದ್ದರೆ ಅನಾರೋಗ್ಯ ಸುಳಿಯುವುದಿಲ್ಲ’ ಎಂದು ಹೇಳಿದರು.