ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ನಿರ್ದೇಶಕ ಡಾ.ಓಂಪ್ರಕಾಶ ಪಾಟೀಲ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ರಾಜ್ಯ ನೋಡಲ್ ಅಧಿಕಾರಿಡಾ.ಸುರೇಶ ಶಾಸ್ತ್ರಿ, ಉಪನಿರ್ದೇಶಕರಾದ ಡಾ.ರಾಜಕುಮಾರ್ ಎನ್., ಡಾ.ರಾಮಚಂದ್ರ ಬಾಯರಿ, ಡಾ.ಬಿ.ಆರ್. ರಜನಿ, ಪರಿಮಳಾ, ಡಾ.ಭಾನು ಮೂರ್ತಿ, ಡಾ.ವಿವೇಕ ದೊರೆ, ಬೆಳಗಾವಿ ವಿಭಾಗದ ಎಲ್ಲ ಏಳು ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.