ಮಳೆಯಿಂದಾಗಿ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ–ವಹಿವಾಟಿಗೆ ತೊಡಕಾ
ಯಿತು. ಜನರು ರಸ್ತೆಯ ಇಕ್ಕೆಲ
ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ
ವರೆಗೂ ಮಳೆ ಮುಂದುವರಿದಿತ್ತು.