ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿರಂತರವಾಗಿ ಮಳೆ: ಧಾರವಾಡ- ಸವದತ್ತಿ ಸಂಪರ್ಕ ಕಡಿತ

Last Updated 5 ಆಗಸ್ಟ್ 2020, 8:44 IST
ಅಕ್ಷರ ಗಾತ್ರ

ಬೆಳಗಾವಿ: ಮಂಗಳವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಸವದತ್ತಿ ತಾಲ್ಲೂಕಿನ ಇಣಾಮಹೊಂಗಲ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ಪರಿಣಾಮ ಸವದತ್ತಿ -ಧಾರವಾಡ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT