ವಿಶ್ವೇಶ್ವರಯ್ಯ ನಗರ ಹಾಗೂ ಲಿಂಗರಾಜ ಕಾಲೇಜು ಹಿಂಭಾಗದ ಪೊಲೀಸ್ ಲೈನ್ನಲ್ಲಿ ವಿದ್ಯುತ್ ಕಂಬ ನೆಲಕ್ಕುರುಳಿವೆ. ಹಿಂಡಲಗಾ ರಸ್ತೆ, ರಾಣಿ ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದ ಬಳಿ, ಕ್ಯಾಂಪ್ನ ಶರ್ಕತ್ ಉದ್ಯಾನ, ಬಿಎಸ್ಎನ್ಎಲ್ ಕಚೇರಿ ಬಳಿ ಸೇರಿದಂತೆ ಹಲವೆಡೆ ಮರಗಳು ಬಿದ್ದಿವೆ. ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.