<p><strong>ಬೆಳಗಾವಿ:</strong> ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್ನಲ್ಲಿ ತುರ್ತು ಭೂ ಸ್ಪರ್ಶ ಮಾಡಿತು.</p>.<p>ಸಚಿವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಸಿಂಗಲ್ ಎಂಜಿನ್ ಹೆಲಿಕಾಪ್ಟರ್ ಟೇಕ್ ಆಫ್ ಆಗಿತ್ತು. ಆದರೆ, ಕೆಲಹೊತ್ತು ಹಾರಾಡಿದ್ದು, ಪ್ರತಿಕೂಲ ಹವಾಮಾನದಿಂದ ಗೊಂದಲ ಆದಂತಿತ್ತು. ಪೈಲಟ್ ಸುರಕ್ಷಿತವಾಗಿ ಕೆಳಗಿಳಿಸಿದರು. ಹವಾಮಾನ ಸಹಜ ಸ್ಥಿತಿಗೆ ಬಂದ ಬಳಿಕ ಹೆಲಿಕಾಪ್ಟರ್ ಮತ್ತೆ ಬೆಂಗಳೂರಿನತ್ತ ಹಾರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್ನಲ್ಲಿ ತುರ್ತು ಭೂ ಸ್ಪರ್ಶ ಮಾಡಿತು.</p>.<p>ಸಚಿವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಸಿಂಗಲ್ ಎಂಜಿನ್ ಹೆಲಿಕಾಪ್ಟರ್ ಟೇಕ್ ಆಫ್ ಆಗಿತ್ತು. ಆದರೆ, ಕೆಲಹೊತ್ತು ಹಾರಾಡಿದ್ದು, ಪ್ರತಿಕೂಲ ಹವಾಮಾನದಿಂದ ಗೊಂದಲ ಆದಂತಿತ್ತು. ಪೈಲಟ್ ಸುರಕ್ಷಿತವಾಗಿ ಕೆಳಗಿಳಿಸಿದರು. ಹವಾಮಾನ ಸಹಜ ಸ್ಥಿತಿಗೆ ಬಂದ ಬಳಿಕ ಹೆಲಿಕಾಪ್ಟರ್ ಮತ್ತೆ ಬೆಂಗಳೂರಿನತ್ತ ಹಾರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>