ಬಿಜೆಪಿ ಯುವ ಮೋರ್ಚಾ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಚಿದಾನಂದ ಸವದಿ ಪ್ರತಿ ಕುಟುಂಬಕ್ಕೆ ತಲಾ 5 ಕೆ.ಜಿ. ಗೋಧಿ ಮತ್ತು ಜೋಳ ವಿತರಿಸುತ್ತಿದ್ದಾರೆ. ಪ್ರತಿಷ್ಠಾನದ ಶಿವಕುಮಾರ ಸವದಿ, ಶಿವಾನಂದ ಸವದಿ, ಸುಮಿತ್ ಸವದಿ, ಸಂತೋಷ ಸಾವಡಕರ, ಮಹಾಂತೇಶ ಠಕ್ಕಣ್ಣವರ, ಸುಶೀಲಕುಮಾರ ಪತ್ತಾರ, ಎ.ಎಂ. ಖೋಬ್ರಿ, ಪಂಚಯ್ಯ ಅಳ್ಳಿಮಟ್ಟಿ, ಬಾಹುಬಲಿ ಕಡೋಲಿ, ವಿಕಾಸ ತಾಂಬಟ ಕೈಜೋಡಿಸಿದ್ದಾರೆ.