<p>ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಕತ್ರಿದಡ್ಡಿ ಗ್ರಾಮದಲ್ಲಿ ಶಿಥಿಲಗೊಂಡಿದ್ದ ವಿದ್ಯುತ್ ಕಂಬವನ್ನು ಹೆಸ್ಕಾಂ ಕಿತ್ತೂರು ಶಾಖೆಯ ಸಿಬ್ಬಂದಿ ಬದಲಾಯಿಸಿದ್ದು, ಕಂಬ ಮುರಿದು ಬೀಳುತ್ತದೆ ಎಂಬ ಸಾರ್ವಜನಿಕ ಆತಂಕವನ್ನು ದೂರು ಮಾಡಿದೆ.</p>.<p>ವಿದ್ಯುತ್ ಸರಬರಾಜು ಆಗುತ್ತಿದ್ದ ಕಂಬದ ಮೇಲ್ಭಾಗದಲ್ಲಿ ತೀವ್ರ ಶಿಥಿಲಗೊಂಡಿತ್ತು. ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೂ ಬದಲಾಯಿಸುತ್ತಿಲ್ಲ ಎಂದು ದೂರಿ ಕುಲವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಎಮ್ಮಿ ದೂರಿದ್ದರು. ಈ ಬಗ್ಗೆ ‘ಪ್ರಜಾವಾಣಿ’ ಈಚೆಗೆ ವರದಿ ಪ್ರಕಟಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಕತ್ರಿದಡ್ಡಿ ಗ್ರಾಮದಲ್ಲಿ ಶಿಥಿಲಗೊಂಡಿದ್ದ ವಿದ್ಯುತ್ ಕಂಬವನ್ನು ಹೆಸ್ಕಾಂ ಕಿತ್ತೂರು ಶಾಖೆಯ ಸಿಬ್ಬಂದಿ ಬದಲಾಯಿಸಿದ್ದು, ಕಂಬ ಮುರಿದು ಬೀಳುತ್ತದೆ ಎಂಬ ಸಾರ್ವಜನಿಕ ಆತಂಕವನ್ನು ದೂರು ಮಾಡಿದೆ.</p>.<p>ವಿದ್ಯುತ್ ಸರಬರಾಜು ಆಗುತ್ತಿದ್ದ ಕಂಬದ ಮೇಲ್ಭಾಗದಲ್ಲಿ ತೀವ್ರ ಶಿಥಿಲಗೊಂಡಿತ್ತು. ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೂ ಬದಲಾಯಿಸುತ್ತಿಲ್ಲ ಎಂದು ದೂರಿ ಕುಲವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಹಾಂತೇಶ ಎಮ್ಮಿ ದೂರಿದ್ದರು. ಈ ಬಗ್ಗೆ ‘ಪ್ರಜಾವಾಣಿ’ ಈಚೆಗೆ ವರದಿ ಪ್ರಕಟಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>