ಶಾಲಾ ಮೂಲ ಸೌಲಭ್ಯಗಳ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಗ್ರಾಮೀಣ ಅಭ್ಯರ್ಥಿ ಮತ್ತು ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ. ಶಾಲೆಯ ಬೋಧಕ ಸಿಬ್ಬಂದಿಗೆ ಕಿರುಕುಳ ಸೇರಿದಂತೆ ಹಲವು ಗಂಭೀರ ಆರೋಪಗಳು ಇರುವ ಕಾರಣ ನಾರಾಯಣಕರ ಅವರನ್ನು ಇಲಾಖಾ ವಿಚಾರಣೆ ಕಾಯ್ದರಿಸಿ ಅಮಾನತುಗೊಳಿಸಲು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಉಪನಿರ್ದೇಶಕರ ಉಲ್ಲೇಖಿತ ಪತ್ರದ ಪ್ರಕಾರ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.