ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಚಿಕ್ಕೋಡಿ | ಬರದ ಬರೆ: ಬಾಡಿದ ತೋಟಗಾರಿಕೆ ಬೆಳೆ

ಹಣ್ಣು, ತರಕಾರಿ ಇಳುವರಿ ಕುಂಠಿತ: ಮಳೆ ಕೊರತೆಯ ಕಾರಣ ಬಿತ್ತನೆ ಪ್ರದೇಶವೂ ಕುಸಿತ
ಚಂದ್ರಶೇಖರ ಎಸ್. ಚಿನಕೇಕರ
Published : 28 ಮಾರ್ಚ್ 2024, 5:58 IST
Last Updated : 28 ಮಾರ್ಚ್ 2024, 5:58 IST
ಫಾಲೋ ಮಾಡಿ
Comments
ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಹಣ್ಣು ಮತ್ತು ತರಕಾರಿ ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬೆಳೆಗೆ ಉತ್ತಮ ದರ ದೊರೆತರೆ ರೈತರಿಗೆ ಅನುಕೂಲವಾಗುತ್ತದೆ
ರಾಚಪ್ಪ ಶಿವಾಪೂರೆ ರೈತ ಡೋಣವಾಡ
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನೀರಿನ ಕೊರತೆಯಾದಲ್ಲಿ ಹಣ್ಣು ಹಾಗೂ ತರಕಾರಿ ಬೆಳೆಯನ್ನು ಬೆಳೆಯುವುದು ರೈತರಿಗೆ ಕಷ್ಟವಾಗುತ್ತದೆ
ಎಂ.ಎಸ್.ಹಿಂಡಿಹೊಳಿ ಸಹಾಯಕ ನಿರ್ದೇಶಕ ತೋಟಗಾರಿಕೆ ಇಲಾಖೆ ಚಿಕ್ಕೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT