ಎಂಇಎಸ್ ಅಧ್ಯಕ್ಷ ದೀಪಕ ದಳವಿ ಮಾತನಾಡಿ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪಕ್ಕೆ ಅನುಮತಿ ನೀಡಿರುವ ಜಿಲ್ಲಾಡಳಿತ ಎಂಇಎಸ್ನ ರ್ಯಾಲಿಗೆ ಅನುಮತಿ ನಿರಾಕರಿಸಿದೆ. ಶಾ ಸಮಾವೇಶಕ್ಕೆ ಅಡ್ಡಿಯಾಗದ ಕೋವಿಡ್ ನಮ್ಮ ಕಾರ್ಯಕ್ರಮಕ್ಕೆ ಅಡ್ಡಿಯಾಗುತ್ತದೆಯೇ’ ಎಂದು ಪ್ರಶ್ನಿಸಿದರು.